Language

ಗುರಿ ತಪ್ಪುತ್ತಿರುವ ಗುರುಗಳಿಂದ ಗುರುಕುಲಕ್ಕೇ ಅವಮಾನ

ಎಲ್ಲ ಶಿಕ಼ಕರೂ ಹೀಗಲ್ಲ ಅಂತ ಸಮಸ್ಯೆಯನ್ನೆ ತೊಡೆದು ಹಾಕುವುದು ಸರಿ ಅಲ್ಲ.  ಶೈಕ್ಷಣಿಕ ಕೊರತೆ, ಅವಕಾಶ ವಂಚನೆ, ಅನ್ಯಾಯ, ಅಥವ ಅನಾಹುತ ಒಂದೇ ಮಗುವಿಗೆ ಆದರೂ ಅದು ಸಮಾಜದ ಸೋಲು.

Novರಾತ್ರಿ ಸರಣಿ, ದಿನ ೯, ಮಿಥ್ಯೆ ೯ : ಕನ್ನಡದ ಮರೆವು

ಕನ್ನಡ ಮರೆತಿದೆ, ಕನ್ನಡ ನನಗೆ ಬಾರದು, ಕನ್ನಡ ಕಠಿನ ಎನ್ನುವ ಅನೇಕ ಶಂಕೆಗಳನ್ನು ತಲೆಯಲ್ಲಿ ತುಂಬಿಕೊಂಡು, ಮೊದಲ ಅಧ್ಯಾಯದಲ್ಲೆ, ಆ ಅರ್ಜುನನ ಹಾಗೆಯೆ ಕೈ ಚೆಲ್ಲಿ ಕುಳಿತುಕೊಂಡೆ.

Novರಾತ್ರಿ ಸರಣಿ, ದಿನ ೪,ಮಿಥ್ಯೆ ೪: ಕನ್ನಡದ ಪ್ರಾಂತೀಯತೆ

ಕನ್ನಡದ ಬಗ್ಗೆ ಕನ್ನಡಿಗರಲ್ಲಿ ಹಬ್ಬಿಕೊಂಡಿರುವ ೧೦ ತಪ್ಪು ತಿಳುವಳಿಕೆಗಳು
ಕನ್ನಡ ಕರ್ನಾಟಕದ ರಾಜ್ಯಭಾಷೆ. ಅದಕ್ಕೆ ಸೀಮೆಯ ಮಿತಿ ಇದೆಯೆ?

Novರಾತ್ರಿ ಸರಣಿ: ದಿನ ೩, ಮಿಥ್ಯೆ ೩ : ಕನ್ನಡದ ಅರಾಷ್ಟ್ರೀಯತೆ

ಕನ್ನಡದ ಬಗ್ಗೆ ಕನ್ನಡಿಗರಲ್ಲಿ ಹಬ್ಬಿಕೊಂಡಿರುವ ೧೦ ತಪ್ಪು ತಿಳುವಳಿಕೆಗಳು
ಭಾರತದ ರಾಷ್ಟ್ರಭಾಷೆ ಯಾವುದು? ಹಿಂದಿ? ಕನ್ನಡ? ...