ನಾನಾರು
ನಾನಾರು
ಆದಿ ಶಂಕರ ವಿರಚಿತ ಆತ್ಮಷಟ್ಕ (ನಿರ್ವಾಣ ಷಟ್ಕ)
ಕನ್ನಡಕ್ಕೆ : ವಿಶ್ವೇಶ್ವರ ದೀಕ್ಷಿತ
Registered non-profit organization since 2000
NOTICE
At this time, Kannada Kali has no chapters;
It has not authorized any other group, individual, or organization
to operate, collect donations, engage in business, or enter into contracts in the name of Kannada Kali or variations thereof
ನಾನಾರು
ಆದಿ ಶಂಕರ ವಿರಚಿತ ಆತ್ಮಷಟ್ಕ (ನಿರ್ವಾಣ ಷಟ್ಕ)
ಕನ್ನಡಕ್ಕೆ : ವಿಶ್ವೇಶ್ವರ ದೀಕ್ಷಿತ
"ಹೆಸರಿನಲ್ಲೇನಿದೆ?" ಎಂದು ವಾದಿಸುವವರಿಗೆ "ಗಾಂಧಿ" ಎಂಬ ಒಂದೇ ಒಂದು ಪದ ಹೇಳಿದರೆ ಸಾಕು, ಸುಮ್ಮನಾಗುತ್ತಾರೆ. ಅಷ್ಟು ಅದರ ಮಹತ್ವ. ಗಾಂಧಿ ಎಂದು ಹೆಸರಿಟ್ಟುಕೊಂಡು, ಆ ಹೆಸರಿನಲ್ಲಿ ಏನೆಲ್ಲವನ್ನು ಸಾಧಿಸಬಹದು - ವಿಶೇಷವಾಗಿ ಸ್ವಾತಂತ್ರ್ಯಾನಂತರದಲ್ಲಿ. ಇದು ಹೇಗಾಯಿತು? ಗಾಂಧಿ ನಾಮದ ಚರಿತ್ರೆ ಏನು? ಮತ್ತಿತರ ಕುತೂಹಲಕಾರಿ ಮಾಹಿತಿಗಳನ್ನು ಹೆಕ್ಕಿ ನಿಮ್ಮ ಮುಂದೆ ಇಟ್ಟಿದ್ದಾರೆ ಮೈಸೂರಿನ ಶ್ರೀ ಸೀತಾರಾಮ್
ದೇಶ ಅಭಿವೃದ್ಧಿ ಆದಂತೆ, ಸಾಮಾಜಿಕ ಮತ್ತು ಕೌಟುಂಬಿಕ ವ್ಯವಸ್ಥೆ ಶಿಥಿಲವಾಗಿ ಹಲವು ಸಂಪ್ರದಾಯಗಳು ಮೊಟಕುಗೊಂಡರೆ ಇನ್ನು ಕೆಲವು ಸಂಪೂರ್ಣ ಮಾಯವಾಗುವವು. ಇದು ಅನಿವಾರ್ಯವೆ? ಸಂಪ್ರದಾಯಗಳ ಉದ್ದೇಶಗಳನ್ನು ಅರಿತು ಮೂಲಭೂತ ಅಂಶಗಳನ್ನು ಉಳಿಸಿಕೊಂಡು, ಅರ್ಥಪೂರ್ಣವಾಗಿ ಆಚರಿಸಲು ಸಾಧ್ಯವೆ? ಈ ನಿಟ್ಟಿನಲ್ಲಿ, ಇಂಥ ಪರಿಸ್ಥಿತಿಗೆ ನಾವು ಬಂದು ಮುಟ್ಟಿರುವ ಕಾರಣಗಳನ್ನು ಕೆದಕಿ ನೋಡುವುದು ಅವಶ್ಯ.
*** ವಿಶ್ವೇಶ್ವರ ದೀಕ್ಷಿತ
*** ವಿಶ್ವೇಶ್ವರ ದೀಕ್ಷಿತ
ಭಾಷೆ ಅಂದರೇನು? ಮಾತಾಡುವುದೊ? ಬರೆಯುವುದೊ? ನುಡಿಯೊ? ಲಿಪಿಯೊ? ಪದ ವಾಕ್ಯಗಳೋ? ಅರ್ಥವೋ? ಇವಾವೂ ಅಲ್ಲದ ಅಮೂರ್ತ ಸಂವಹನವೋ?
ಇಬ್ಬರ ನಡುವೆ ಭಾಷೆ ಬೇಕು. ಗಣಿತ, ವಿಜ್ಞಾನ, ಕಲೆ – ಯಾವುದಕ್ಕೂ ಭಾಷೆ ಬೇಕು. ಆಲೋಚಿಸಲೂ ಭಾಷೆ ಬೇಕು! ಅಂತೂ ಇದು ಮನುಷ್ಯನ ಬದುಕಿಗೆ, ಬಾಳಿಗೆ, ಉನ್ನತಿಗೆ ಅವಶ್ಯವಾದದ್ದು. ಹಾಗಾದರೆ ಭಾಷೆಯನ್ನು ಕಲಿಯುವುದು ಹೇಗೆ? ಒಂದು ಭಾಷೆಯನ್ನು ಕಲಿಯಲು ಮಾಧ್ಯಮವಾಗಿ ಇನ್ನೊಂದು ಭಾಷೆ ಅಗತ್ಯವೆ? ಸೂಕ್ತವಾದ ಮಾಧ್ಯಮ ಭಾಷೆ ಯಾವುದು?