ಕನ್ಸಡಕ್ಕೊಂದು ಸಾಕೇತ ಸಿದ್ಧಾಂತ
ಕನ್ನಡಕ್ಕೊಂದು
ಸಾಕೇತ ಸಿದ್ಧಾಂತ
ಏನಿದು ಸಾಕೇತ ಸಿದ್ಧಾಂತ?
ಕನ್ನಡ ಕೇವಲ ಒಂದು ವ್ಯಾವಹಾರಿಕ ಮಾಧ್ಯಮವೋ? ಆಥವ ಅದಕ್ಕಿಂತ ಮಿಗಿಲಾದ ಮೌಲ್ಯ ಏನಾದರೂ ಅದರಲ್ಲಿ ಇದೆಯೆ? ಕನ್ನಡ ಕಲಿಯಲು ಅತ್ಯಂತ ಪರಿಣಾಮಕಾರಿ ವಿಧಾನ ಯಾವುದು?
ಸಮಾನತೆಯ ಹೆಸರಿನಲ್ಲಿ ಮಹಿಳೆ ಪುರುಷನಾಗುವುದು ಸೂಕ್ತವೇ?
ಇಂದು ಮಹಿಳಾ ದಿನಾಚರಣೆ. ಹಿಂದಿನಿಂದಲೂ ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಮಹಿಳೆ ಸಾಕಷ್ಟು ನೋವು ಅನುಭವಿಸಿರುವಳು. ಇಂದಿಗೂ ಸಹಾ ಹಳ್ಳಿಗಳಲ್ಲಿ ಮಹಿಳೆಗೆ ಸಂಪೂರ್ಣವಾದ ಸ್ವಾತಂತ್ಯ ಸಿಕ್ಕಿರುವುದಿಲ್ಲ. ನಗರಗಳಲ್ಲಿ ಒಂದು ಹೆಜ್ಜೆ ಮುಂದೆ ಹೋಗಿರುವೆವು. ಮಹಿಳೆಯ ಸಮಸ್ಯೆಯನ್ನು ಅರ್ಥಮಾಡಿಕೊಂಡು ಅವಳೊಂದಿಗೆ ಸಂವೇದನಾ ಶೀಲರಾಗಿ ವರ್ತಿಸುವದನ್ನು ಪುರುಷ ಸಮಾಜ ರೂಢಿಸಿಕೊಳ್ಳುವ ಅಗತ್ಯವಿದೆ.
ಕಾಲಭೈರವ
ಕಾಲಭೈರವ
ಸಂಸ್ಕೃತ ಮೂಲ: ಆದಿ ಶಂಕರ
ಕನ್ನಡಕ್ಕೆ : ವಿಶ್ವೇಶ್ವರ ದೀಕ್ಷಿತ
ಕಂನುಡಿ - ಲೋಕಾರ್ಪಣೆ ಮತ್ತು ಪ್ರಾತ್ಯಕ್ಷಿಕೆ
ಕಂನುಡಿ - ಕನ್ನಡಕ್ಕೆ ಒಂದು ನಿದರ್ಶಕ ಪದ ಸಂಪಾದಕ
(OPOK! ಮತ್ತು OHOK! ನಿಯಮ ಮತ್ತು ನೆಲೆ-ತಿಳಿವುಗಳ ಆಧಾರದ ಮೇಲೆ)
Released by Shri T.S. Nagabharana
on Dec 15, 2022
Under Nimmallige Kannada Koota program
by Karnataka Cultural Association of Southern California
ನಮ್ಮ ನಡುವಿದ್ದ ನಾಡೋಜ
ನಮ್ಮ ನಡುವಿದ್ದ ನಾಡೋಜ
[ ಇಂದು, ಡಿಸೆಂಬರ ೨೮, ಕನ್ನಡದ ಹೊಸ ಬೆಳಕು ಮೂಡಿದ ದಿನ. ಶ್ರೀನಿವಾಸ ಎಂಬ ಒಬ್ಬ ಹಳ್ಳಿಯ ಬಡ ಹುಡುಗ, ಹುಟ್ಟಿದ ದಿನ. ಎಲ್ಲ ಕಷ್ಟಗಳನ್ನೂ ಮೀರಿ, ತನ್ನ ಕಲಿಯುವ ಉತ್ಕಟತೆ, ಪುಸ್ತಕ ಪ್ರೇಮ, ಮತ್ತು ಹೊಸತನದ ಹಂಬಲಗಳಿಂದ ಒಬ್ಬ ಉತ್ಕೃಷ್ಟ ಸಂಶೋಧಕನಾಗಿ, ಸಂಶೋಧನೆಗೇ ಒಂದು ಹೊಸ ಆಯಾಮವನ್ನು ಜೋಡಿಸಿ, ನಾಡೋಜನಾಗಿ ಬೆಳೆದು ನಿಂತ ಕತೆ ಇದು. ಕನ್ನಡ ಕಲಿಗಳಿಗಷ್ಟೆ ಅಲ್ಲ, ಎಲ್ಲರಿಗೂ ಸ್ಫೂರ್ತಿ ನೀಡುವ, ಡಾ. ಶ್ರೀನಿವಾಸ ಹಾವನೂರರನ್ನು ಇದಕ್ಕಿಂತ ಹತ್ತಿರವಾಗಿ ಕಂಡು ಹೇಳಿದ ಕತೆ ನಿಮಗೆ ಬೇರೆ ಎಲ್ಲಿಯೂ ಸಿಗದು. – ಸಂ.]
ಶಂಖಣ್ಣನ ಹಣೆಬರಹ
ಚೆನ್ನುಡಿ
ಶಂಖಣ್ಣನ ಹಣೆಬರಹ
ಯಾವ ಮನೆತನದಲ್ಲಿ ಹುಟ್ಟಿದರೇನು? ಏನು ಕಲಿತರೇನು? ಏನು ಮಾಡಿದರೇನು?
ಮುಂದೆ ಏನಾಗುವುದು? ಎಲ್ಲವೂ ಹಣೆಬರಹ ಎಂದುಕೊಳ್ಳುವುದು ಸಾಮಾನ್ಯ. ವಿಶೇಷವಾಗಿ, ನಿರೀಕ್ಷಿಸಿದ್ದು ಆಗದಿದ್ದಾಗ, ಕೆಲವರಿಗೆ ಸಿರಿ, ಸಂಪತ್ತು, ಸೌಲಭ್ಯ, ಖ್ಯಾತಿ, ಹೀಗೆಲ್ಲ, ಪಾತ್ರರಿದ್ದರೂ ಸಿಗದಿದ್ದಾಗ, ಅಥವ ಅಪಾತ್ರರಿದ್ದರೂ ಅನಾಯಾಸವಾಗಿ ಸಿಕ್ಕಾಗ ಅಂದುಕೊಳ್ಳುವುದು ಹಣೆಬರಹ, ದೈವ, ಭಾಗ್ಯ, ಲಕ್ಕು, ಅಂತ! ಇದು ನಿಜವೋ, ಕೇವಲ ಸಮಾಧಾನಕ್ಕೋಸ್ಕರ ಹೇಳಿಕೊಳ್ಳುವ ಮಾತೋ? ಅಂತೂ ಒಂದಾನೊಂದು ಸಂದರ್ಭದಲ್ಲಿ ನಿಮಗೂ ಹೀಗೆ ಅನಿಸಿರಬಹುದು. ಎಲ್ಲವನ್ನೂ ಆದಂತೆ ಒಪ್ಪಿಕೊಂಡು ಕೂಡುವ ಜಾಯಮಾನ ಚಾಣಕ್ಯನದು ಅಲ್ಲ ಆದರೂ ಅವನು ಹೇಳಿದ್ದು ಹೀಗೆ:
ಹಳೆ-ಹೊಸ ತಲೆಮಾರುಗಳ ನಡುವೆ ದೀಪಾವಳಿ ಸಂಭ್ರಮ
ಹಳೆ-ಹೊಸ ತಲೆಮಾರುಗಳ ನಡುವೆ ದೀಪಾವಳಿ ಸಂಭ್ರಮ
*** ವಿವೇಕ ಬೆಟ್ಕುಳಿ
ಆಧುನಿಕತೆ ಬೆಳೆದಂತೆ ನಮ್ಮ ಸಂಪ್ರದಾಯ, ನಂಬಿಕೆ, ಕುಟುಂಬ ವ್ಯವಸ್ಥೆ ಈ ಎಲ್ಲವುಗಳಲ್ಲಿ ಬದಲಾವಣೆಗಳು ಆಗುತ್ತಿವೆ. ಬದಲಾವಣೆಯೂ ಜಾಗತೀಕರಣದ ನಂತರದಲ್ಲಿ ಅತಿವೇಗದಿಂದ ಆಗುತ್ತಿರುವುದನ್ನು ಕಾಣಬಹುದಾಗಿದೆ. ಹಿಗೆಯೆ ಮುಂದುವರೆದರೆ ನಮ್ಮ ಮುಂದಿನ ಪೀಳಿಗೆಗೆ ಇಂದಿನ ಆಚರಣೆಗಳು ಕೇವಲ ಇತಿಹಾಸ ಏನಿಸಿಕೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲ. ಹಳೆ-ಹೊಸ ತಲೆಮಾರುಗಳ ಸಮ್ಮಿಲಿತ ಇಂದಿನ ಸಂದರ್ಭದಲ್ಲಿ ಹಬ್ಬಗಳನ್ನು ನಾವು ಸಂಭ್ರಮಿಸುತ್ತಿರುವುದು ವಿಶೇಷವಾಗಿದೆ.
ಚಾತಕ - ಕವಿಸಮಯ
ಚೆನ್ನುಡಿ
ಚಾತಕ - ಕವಿಸಮಯ
ಚಾತಕ, Clamator jacobinus, Jacobin cuckoo , pied cuckoo or pied crested cuckoo ಎಂದು ಸಾಮಾನ್ಯವಾಗಿ ಗುರುತಿಸಲ್ಪಟ್ಟ, ಒಂದು ಕೋಗಿಲ ಜಾತಿಯ ಪಕ್ಷಿ. ಇದಕ್ಕೆ ಶಾರಂಗ, ಮಾತಂಗ, ಸ್ತೋಕಕ ಎಂದು ಕೂಡ ಹೆಸರುಗಳು ಇವೆ.
ಕ್ಲಿಕ್ ಕ್ಲಿಕ್ ಗಣಕಪ್ಪ - ಕನ್ನಡ ಪದ್ಯ ಪಾಠ
ಕನ್ನಡ ಪದ್ಯ ಪಾಠ
ಕ್ಲಿಕ್ ಕ್ಲಿಕ್ ಗಣಕಪ್ಪ
ಇನ್ನೇನು ಬೇಸಿಗೆ ರಜೆ ಮುಗಿಯುತ್ತ ಬಂತು. ಶಾಲೆಯ ಹೊಸ ವರ್ಷ ಆರಂಭ. ಎಲ್ಲರಿಗೂ ಹಿಗ್ಗೋ ಹಿಗ್ಗು! ಮತ್ತೆ ಮೆಚ್ಚಿನ ಟೀಚರರ ಪಾಠ, ಹಳೆ ಗೆಳೆಯರ ಜೊತೆ ಆಟ; ಹೊಸ ಗೆಳೆಯರು, ಹೊಸ ಪುಸ್ತಕಗಳು, ಹೊಸ ಬಟ್ಟೆಗಳು ಎಲ್ಲಕ್ಕೂ ಹೊಸ ಹುರುಪು. ಈಗಂತೂ, ಹೊಸ ತರಗತಿಗೆ, ಹೊಸ ಗಣಕವನ್ನು ಕೊಳ್ಳುವುದು ಸಾಮಾನ್ಯ ಆಗಿದೆ. ಗಣಕ ಅಂದರೆ ಕಂಪ್ಯೂಟರು, ಲ್ಯಾಪ್ ಟಾಪು, ಅಥವ ಟ್ಯಾಬ್ಲೆಟ್ಟು; ಎಷ್ಟೋ ಅಪ್ ಗಳನ್ನು ಅಳವಡಿಸಿಕೊಳ್ಳಬಹುದಾದ ಮೊಬೈಲ್ ಫೋನು ಕೂಡ ಆಗಬಹುದು. ಹೀಗೆ ಒಂದು ಗಣಕವನ್ನು ನಮ್ಮ ಪುಟ್ಟುವಿಗೆ ಅಪ್ಪ ಅಮ್ಮ ಕೊಡಿಸಿದಾಗ ಏನಾಯ್ತು? ಅವನು ಕಲಿತ ಪಾಠ ಏನು?