ನಡೆ
ಹಳೆ-ಹೊಸ ತಲೆಮಾರುಗಳ ನಡುವೆ ದೀಪಾವಳಿ ಸಂಭ್ರಮ
ಹಳೆ-ಹೊಸ ತಲೆಮಾರುಗಳ ನಡುವೆ ದೀಪಾವಳಿ ಸಂಭ್ರಮ
*** ವಿವೇಕ ಬೆಟ್ಕುಳಿ
ಆಧುನಿಕತೆ ಬೆಳೆದಂತೆ ನಮ್ಮ ಸಂಪ್ರದಾಯ, ನಂಬಿಕೆ, ಕುಟುಂಬ ವ್ಯವಸ್ಥೆ ಈ ಎಲ್ಲವುಗಳಲ್ಲಿ ಬದಲಾವಣೆಗಳು ಆಗುತ್ತಿವೆ. ಬದಲಾವಣೆಯೂ ಜಾಗತೀಕರಣದ ನಂತರದಲ್ಲಿ ಅತಿವೇಗದಿಂದ ಆಗುತ್ತಿರುವುದನ್ನು ಕಾಣಬಹುದಾಗಿದೆ. ಹಿಗೆಯೆ ಮುಂದುವರೆದರೆ ನಮ್ಮ ಮುಂದಿನ ಪೀಳಿಗೆಗೆ ಇಂದಿನ ಆಚರಣೆಗಳು ಕೇವಲ ಇತಿಹಾಸ ಏನಿಸಿಕೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲ. ಹಳೆ-ಹೊಸ ತಲೆಮಾರುಗಳ ಸಮ್ಮಿಲಿತ ಇಂದಿನ ಸಂದರ್ಭದಲ್ಲಿ ಹಬ್ಬಗಳನ್ನು ನಾವು ಸಂಭ್ರಮಿಸುತ್ತಿರುವುದು ವಿಶೇಷವಾಗಿದೆ.
ಮನ್ವಂತರದ ಮನುಜೆ: ಮೇರಿ ಕ್ಯೂರಿ
ನೊಬೆಲ್ ಬಿರುದಿಗೇ ಒಂದು ವಿಶಿಷ್ಟ, ವಿಶ್ವವ್ಯಾಪಿ ಪ್ರತಿಷ್ಠೆಯನ್ನು ತಂದು ಕೊಟ್ಟು, ಇತಿಹಾಸದಲ್ಲಿ ಅಮರಳಾಗಿ ನಿಂತ ಮೇರಿ ಕ್ಯೂರಿಯ ಜೀವನ್ಮಹಿಮೆಯು, ವಿಜ್ಞಾನಿಗಳಷ್ಟೇ ಅಲ್ಲ, ಸರ್ವರೂ, ಸರ್ವದಾ ಮೆಲುಕು ಹಾಕಬೇಕಾದಂಥ ಮಹಾರ್ಥಕ ಚರಿತೆ; “ಮಾನವನಾಗಿ ಹುಟ್ಟಿದ್ಮೇಲೆ ಏನೇನ್ ಓದ್ದೀ?” ಎಂದರೆ “ಮೇರಿ ಕ್ಯೂರಿ ಕತೆ ಓದಿದೆ!” ಎಂಬ ಹರ್ಷೋದ್ಗಾರವನ್ನು ಹೊರಪಡಿಸುವ, ಹುರಿಯುಕ್ಕಿಸುವಂಥ ವಿಷಯ.
ಕೆ.ಟಿ. ಗಟ್ಟಿ - ಕನ್ನಡದ ಬಂಗಾರ ಗಟ್ಟಿ
ಕೆ.ಟಿ. ಗಟ್ಟಿ
ಕನ್ನಡದ ಬಂಗಾರ ಗಟ್ಟಿ
ಯುಗಾದಿಯ ಚೇತನ : ಬೆಂದರೆ ಬೇಂದ್ರೆ
ಯುಗಾದಿಯ ಚೇತನ
ಬೆಂದರೆ ಬೇಂದ್ರೆ
ಗಾಂಧಿ ನಾಮದ ಬಲ
"ಹೆಸರಿನಲ್ಲೇನಿದೆ?" ಎಂದು ವಾದಿಸುವವರಿಗೆ "ಗಾಂಧಿ" ಎಂಬ ಒಂದೇ ಒಂದು ಪದ ಹೇಳಿದರೆ ಸಾಕು, ಸುಮ್ಮನಾಗುತ್ತಾರೆ. ಅಷ್ಟು ಅದರ ಮಹತ್ವ. ಗಾಂಧಿ ಎಂದು ಹೆಸರಿಟ್ಟುಕೊಂಡು, ಆ ಹೆಸರಿನಲ್ಲಿ ಏನೆಲ್ಲವನ್ನು ಸಾಧಿಸಬಹದು - ವಿಶೇಷವಾಗಿ ಸ್ವಾತಂತ್ರ್ಯಾನಂತರದಲ್ಲಿ. ಇದು ಹೇಗಾಯಿತು? ಗಾಂಧಿ ನಾಮದ ಚರಿತ್ರೆ ಏನು? ಮತ್ತಿತರ ಕುತೂಹಲಕಾರಿ ಮಾಹಿತಿಗಳನ್ನು ಹೆಕ್ಕಿ ನಿಮ್ಮ ಮುಂದೆ ಇಟ್ಟಿದ್ದಾರೆ ಮೈಸೂರಿನ ಶ್ರೀ ಸೀತಾರಾಮ್
ಕಲೆಯ ಕಲಿಕೆ - ಇಂದಿಗೆ ಬೇಕೇ?
ಕನ್ನಡದ ಅಭಿವೃದ್ದಿಗೆ ತೊಡಕಾಗಿರುವ ಅಂಶಗಳು
ಮುಖ್ಯವಾಹಿನಿಗೆ ಬರಲು ಮಹಿಳೆಗೆ ಇರುವ ಅಡತಡೆಗಳೇನು?
ಇದರ ಹಿಂದಿರುವ ಕಾರಣಗಳೇನು? ತೊಡಕುಗಳೇನು? ವಿಶ್ವ ಮಹಿಳಾ ದಿನ ಒಂದು ಟೊಳ್ಳು ಆಚರಣೆಯಾಗದಿರಲಿ ಎಂಬ ಆಶಯದಿಂದ ಇವುಗಳನ್ನು ಒಂದೊಂದಾಗಿ ಗುರುತಿಸಿದ್ದಾರೆ ವಿವೇಕ ಬೆಟ್ಕುಳಿ.