ಡುಮಿಂಗ : ಒಂದು ಅನಿಸಿಕೆ
ಮೊತ್ತ ಮೊದಲು ಕುತೂಹಲ ಕೆರಳಿಸುವುದು ಡುಮಿಂಗ ಅನ್ನುವ ಹೆಸರು. ಇಂಗ್ಲಿಷಿನಲ್ಲಿ Dummy, Idiot ಅಂತ ಅರ್ಥಗಳಿವೆ. ಕನ್ನಡದಲ್ಲಿ ಡುಮ್ಮ, ಡುಮ್ಮಣ್ಣ, ಡುಮ್ಮಿ, ಡುಮ್ಮಕ್ಕ ಅಂತ ಮುದ್ದಿನಿಂದ ಮಕ್ಕಳಿಗೆ ಕರೆಯುವ ವಾಡಿಕೆಯೂ ಇದೆ.
ಮೊತ್ತ ಮೊದಲು ಕುತೂಹಲ ಕೆರಳಿಸುವುದು ಡುಮಿಂಗ ಅನ್ನುವ ಹೆಸರು. ಇಂಗ್ಲಿಷಿನಲ್ಲಿ Dummy, Idiot ಅಂತ ಅರ್ಥಗಳಿವೆ. ಕನ್ನಡದಲ್ಲಿ ಡುಮ್ಮ, ಡುಮ್ಮಣ್ಣ, ಡುಮ್ಮಿ, ಡುಮ್ಮಕ್ಕ ಅಂತ ಮುದ್ದಿನಿಂದ ಮಕ್ಕಳಿಗೆ ಕರೆಯುವ ವಾಡಿಕೆಯೂ ಇದೆ.
ಒನ್ನುಡಿ ರಾಮಾಯಣ
ಇಂದು ಕೋರೋನ ವೈರಾಣು ನಮ್ಮೆಲ್ಲರನ್ನೂ ನಮ್ಮ ನಮ್ಮ ಮನೆಯಲ್ಲೇ ಸೆರೆ ಹಿಡಿದಿದೆ. ಒಂದಲ್ಲ ಹತ್ತು ತಲೆ ಎತ್ತಿ (ಸ್ಟ್ರೇನ್ ಗಳು) ದೇಶ ದೇಶಗಳಲ್ಲಿ ಹರಿದಾಡುತ್ತಿದೆ.
ನಸು ಬಿನದ ಬರಹ (ಬಿತ್ತರಿಕೆ)
ಈ ದಿನ, ಮೃಷ್ಟಾನ್ನ ಭೋಜನ ಮಾಡಿ, ಸೊಂಪಾಗಿ ತಾಂಬೂಲ ಜಗಿದು, ಎಲ್ಲರಿಗೂ ಉಗಿದುಗಿದು, ನಿಮ್ಮ ಬಾಯಲ್ಲಿ ತಯಾರಾದ, ಶುಭಾಶಯದ ಗಿರ್ಮಿಟ್ಟನ್ನು ಯಥೇಚ್ಛವಾಗಿ ಥೂಂತುರಿಸಲು ಯಾರ ಪರ್ಮಿಟ್ಟೂ ಬೇಕಿಲ್ಲ.
ಸುಂದರ ಹೃದಯಂಗಮ ಕಾವ್ಯಗಳನ್ನು ಸೃಷ್ಟಿಸುವಲ್ಲಿ ಸಂಸ್ಕೃತ ಕವಿಗಳು ಎಷ್ಟು ನಿಷ್ಣಾತರೋ ಅವರು ಪದ್ಯ ಪದ ಅಕ್ಷರಗಳೊಂದಿಗೆ ಚೆಲ್ಲಾಟ ಆಡುವಲ್ಲಿಯೂ ಅಷ್ಟೇ ಚತುರರು.
ಆಲಿಸಿ ...
ಗಣೇಶ, ಡೊಂಕು ಕೊಂಬಿನ, ಡೊಳ್ಳು ಹೊಟ್ಟೆಯ, ದೊಡ್ಡ ಮೈಯ, ಒಂದೆ ಕೋರೆಯ, ಇಲಿ ವಾಹನದ, ಬೆನಕ, ಎಲ್ಲರಿಗೂ ಆಯಸ್ಸು ಆರೋಗ್ಯಗಳನ್ನು ನೀಡು; ಸದ್ಬುದ್ಧಿಯನ್ನು ಕೊಡು; ಅವರ ಪ್ರಯತ್ನಗಳಿಗೆ ಬರುವ ಎಡರುಗಳನ್ನು ಅಳಿಸು;
ಯಶಸ್ಸು ಅವರದಾಗಲಿ. ಎಲ್ಲ ಜನ ಜೀವಿ, ಜೀವ ಜಂತು, ಜೀವಾತ್ಮರುಗಳಿಗೆ ಶಾಂತಿ ಸುಖ ದೊರಕಲಿ. ಎಲ್ಲರಿಗೂ ಒಳ್ಳೆಯದಾಗಲಿ;
ಮಾನವ್ಯ ಬೆಳೆಯಲಿ; ಮಾನವೀಯತೆ ಬೆಳಗಲಿ!
ಈಗ ಶ್ರೀ ಶಂಕರ ಭಗವತ್ಪಾದರ ಮಾತಿನಲ್ಲಿ[*] ಬೆನಕನಿಗೆ ನಮಿಸೋಣ
ಒಂದು ಭಾಷೆಯ ಬೆಳವಣಿಗೆ ಆಗಬೇಕು ಎಂದರೆ ಅದು ಆ ಭಾಷೆಯನ್ನು ಹೆಚ್ಚು ಹೆಚ್ಚು ಜನರು ಬಳಸಿದರೆ ಮಾತ್ರ ಸಾಧ್ಯವಿರುವುದು. ಬದಲಾಗಿ ಇನ್ನೊಂದು ಭಾಷೆಯನ್ನು ವಿರೋಧಿಸುವುದು, ಅನ್ಯ ಭಾಷೆಯನ್ನಾಡುವ ಜನರನ್ನು ವಿರೋಧಿಸುವುದು ಇದು ನಮಗೆ ನಮ್ಮ ಭಾಷೆ ಮತ್ತು ರಾಜ್ಯದ ಬಗ್ಗೆ ಇರುವ ಭಯವನ್ನು ಸೂಚಿಸುವುದೇ ವಿನಃ ಇದರಿಂದ ಯಾವುದೇ ಬದಲಾವಣೆ ಖಂಡಿತಾ ಆಗುವುದಿಲ್ಲ.
ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆಂದೂ, ಪ್ರತಿಯೊಂದು ಚುನಾವಣೆಯಲ್ಲಿ ನಿಭೀ೯ತರಾಗಿ ಮತ್ತು ಧರ್ಮ,ಜನಾಂಗ,ಜಾತಿ,ಮತ,ಭಾಷೆ ಅಥವಾ ಯಾವುದೇ ಪ್ರೇರೇಪಣೆ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆಂದೂ ಈ ಮೂಲಕ ಪ್ರತಿಜ್ಞೆ ಸ್ವೀಕರಿಸುತ್ತೇವೆ.
ಮೊಬೈಲ್ ಮಾನವನ ಅಗತ್ಯವನ್ನು ಪೂರೈಸುವ ಒಂದು ವಸ್ತುವೆ ಅಥವಾ ಅನಿವಾರ್ಯವೆ? ಬೆಳಿಗ್ಗೆ ಎದ್ದು ಮುಂದಿನ ಕಾರ್ಯಕ್ರಮವನ್ನು ನಿಗದಿ ಮಾಡುವುದರಿಂದ ಹಿಡಿದು, ರಾತ್ರಿ ಆತ್ಮೀಯರಿಗೆ ಗುಡ್ನೈಟ್ ಮೇಸೆಜ್ ಕಳುಹಿಸುವರೆಗೂ ಮೊಬೈಲ್ ಅಗತ್ಯವಾಗಿದೆ. ಇಂದು ಎಲ್ಲಾ ಹಳ್ಳಿಗಳಲ್ಲಿಯೂ ಒಬ್ಬರೆ ಮಾತನಾಡುವವರು ಅಲ್ಲಲ್ಲಿ ಸಿಗುತ್ತಾರೆ. ವ್ಯತ್ಯಾಸ ಇಷ್ಟೇ - ಅವರನ್ನು ಯಾರೂ ಮಳ್ಳ, ಹುಚ್ಚ ಎಂದು ಪರಿಗಣಿಸುವುದಿಲ್ಲ. ನಮ್ಮ ಪರಿಸರದಲ್ಲಿ ಇದ್ದ ಗುಬ್ಬಿಯಂತಹ ಹಲವಾರು ಪಕ್ಷಿ, ಕೀಟಗಳು ಸಂಪರ್ಕ ಕ್ರಾಂತಿಯಿಂದ ಮರೆಯಾಗಿವೆ. ಅದರಂತೆ ಮಾನವನ ಮೇಲೂ ಹಲವಾರು ದುಷ್ಪಪರಿಣಾಮಗಳು ಆಗುತ್ತಾ ಇದ್ದರೂ, ಏನು ಕಾಣಿಸುತ್ತಿಲ್ಲವಾಗಿವೆ.
ನಿವೃತ್ತನಾದ ಮೇಲೆ ಈಗ ನಾನು ಯಾವ ಭಾಷೆಯನ್ನೂ ಕಲಿಸುತ್ತಿಲ್ಲ; ಆದರೂ ನಾನು ಕಲಿತ ಭಾಷೆಗಳಲ್ಲಿನ ನನ್ನ ಅಭಿರುಚಿಯನ್ನು ಪೋಷಿಸುತ್ತಲೆ ಇರುತ್ತೇನೆ. ಅಂದ ಹಾಗೆ, ನನ್ನ ರೆಫರನ್ಸ್ ಗ್ರಾಮರ್ ಆಫ್ ಸ್ಪೋಕನ್ ಕನ್ನಡ ಪಿಡಿಎಫ್ ರೂಪದಲ್ಲಿ ಅಂತರ್ಜಾಲದಲ್ಲಿ ಲಭ್ಯವಿದೆ: http://ccat.sas.upenn.edu/plc/kannada